23.5 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

ಕುತ್ಲೂರು :ಇಲ್ಲಿಯ ಕುಕ್ಕುಜೆ ಸತೀಶ್ ಪೂಜಾರಿ ಹಾಗೂ ಇತರರ ಕೃಷಿ ಪ್ರದೇಶಕ್ಕೆಕಾಡುಕೋಣಗಳು ಮೇ 11ರಂದು ರಾತ್ರಿ ದಾಳಿ ಮಾಡಿ ಸುಮಾರು 200 ಅಡಿಕೆ ಗಿಡಗಳನ್ನು ನಾಶ ಮಾಡಿರುತ್ತವೆ.

ನಿರಂತರ ಕಾಡುಕೋಣಗಳು ಹಿಂಡು ಹಿಂಡಾಗಿ ಬೆಳೆದ ಕೃಷಿಯನ್ನು ಹಾನಿ ಮಾಡುತ್ತಿದ್ದು ಕೃಷಿಯನ್ನೇ ನಂಬಿರುವ ರೈತರು ಕಂಗಳಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ರೈತರು ಆಗ್ರಹಿಸಿದ್ದಾರೆ.

Related posts

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya
error: Content is protected !!