June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

ಕುತ್ಲೂರು :ಇಲ್ಲಿಯ ಕುಕ್ಕುಜೆ ಸತೀಶ್ ಪೂಜಾರಿ ಹಾಗೂ ಇತರರ ಕೃಷಿ ಪ್ರದೇಶಕ್ಕೆಕಾಡುಕೋಣಗಳು ಮೇ 11ರಂದು ರಾತ್ರಿ ದಾಳಿ ಮಾಡಿ ಸುಮಾರು 200 ಅಡಿಕೆ ಗಿಡಗಳನ್ನು ನಾಶ ಮಾಡಿರುತ್ತವೆ.

ನಿರಂತರ ಕಾಡುಕೋಣಗಳು ಹಿಂಡು ಹಿಂಡಾಗಿ ಬೆಳೆದ ಕೃಷಿಯನ್ನು ಹಾನಿ ಮಾಡುತ್ತಿದ್ದು ಕೃಷಿಯನ್ನೇ ನಂಬಿರುವ ರೈತರು ಕಂಗಳಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ರೈತರು ಆಗ್ರಹಿಸಿದ್ದಾರೆ.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya
error: Content is protected !!