June 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಗುರುವಾಯನಕೆರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ವ್ಯಾಪ್ತಿಯ ಕೂಕ್ರಾಡಿ ಸಾವ್ಯ ಸಿ.ಎಸ್.ಸಿ ಕೇಂದ್ರದಲ್ಲಿ ಭಾರತ ಸರ್ಕಾರದ IT ಸಚಿವಾಲಯದಿಂದ CSC ಈ ಗವರ್ನೆನ್ಸ್ ಮೂಲಕ ನಡೆಸಲ್ಪಡುವ ಸ್ಪರ್ಧಾತ್ಮಕ ಪರೀಕ್ಷೆಯಾದ ಒಲಿಂಪಿಯಾಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೊಂದಾವಣೆ ಮಾಡಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ವಿತರಣೆ ಮಾಡಿ ಶುಭ ಹಾರೈಸಿದರು

ಕಾರ್ಯಕ್ರಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಕೊಕ್ರಾಡಿ ಸಾವ್ಯ ಇದರ ಅಧ್ಯಕ್ಷ ಆನಂದ ಶೆಟ್ಟಿ , ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ರಾಜು ಶೆಟ್ಟಿ ಪಿ ಪೂನ್ನೆಮಾರಡ್ಕ ಹಾಗೂ ಜಯರಾಜ್ ಹೆಗ್ಡೆ ಸಾಂತ್ಯಾಲು ಸಾವ್ಯ, ತಾಲೂಕಿನ ಯೋಜನಾಧಿಕಾರಿ ಹರೀಶ್ ಆರ್.ಎಸ್ , ಕೊಕ್ರಾಡಿ ಒಕ್ಕೂಟದ ಅಧ್ಯಕ್ಷೆ ವಾರಿಜಾ, ಸಾವ್ಯ ಒಕ್ಕೂಟದ ಅಧ್ಯಕ್ಷೆ ಯಮುನಾ ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ, ತಾಲೂಕು ನೊಡೆಲ್ ಅಧಿಕಾರಿ ಸುರೇಶ್ ನಾಯ್ಕ, ಸಿ.ಎಸ್.ಸಿ ಸೇವಾದಾರರಾದ ಭವ್ಯ ಶ್ರೀ, ಸೇವಾ ಪ್ರತಿನಿಧಿ ಶಶಿಧರ ಉಪಸ್ಥಿತರಿದ್ದರು.

Related posts

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!