June 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿಆಗಾಗ ಒಂಟಿ ಸಲಗವು ರಸ್ತೆ ಮಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ ಘಟನೆ ಮೇ 12ರಂದು ನಡೆದಿದೆ.

ನಿನ್ನೆ ಸಂಜೆ ವೇಳೆಗೆ ಪ್ರಯಾಣೀಕರಿಗೆ ತನ್ನ ದರ್ಶನ ಕಲ್ಪಿಸಿದ ಗಜರಾಜ ಇಂದು ಬೆಳಿಗ್ಗೆ ಮತ್ತೆ ಪ್ರತ್ಯಕ್ಷವಾಗಿದೆ.

ಒಂದೆಡೆ ವಾಹನ ಸವಾರರು ಆತಂಕದಿಂದ ಕಾದು ಕುಳಿತರೆ, ಸ್ಥಳದಲ್ಲಿ ಅಸ್ತವ್ಯಸ್ತ ಸಂಚಾರ ಕಂಡುಬಂತು. ಕಾಡಾನೆ ವಾರದಲ್ಲಿ ನಾಲ್ಕು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ. ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

Related posts

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya
error: Content is protected !!