May 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

ಬೆಳ್ತಂಗಡಿ: 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ನವೋದಯ ವಿದ್ಯಾಲಯ ಮುಡಿಪು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ ಗೊಂಡಿದೆ.

ಮೇ ತಿಂಗಳಿಂದ coaching class ಲಭ್ಯವಿದೆ. ಕಳೆದ ಮೂರು ವರ್ಷಗಳಿಂದ ಕೋಚಿಂಗ್ ಕ್ಲಾಸ್ ಚಾಲ್ತಿಯಲ್ಲಿದೆ. 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಇಲ್ಲಿ ಕೋಚಿಂಗ್ ಪಡೆದ ವಿದ್ಯಾರ್ಥಿಗಳು ನವೋದಯ ಹಾಗೂ ಮೊರಾರ್ಜಿ ಪರೀಕ್ಷೆಯಲ್ಲಿ ಅತ್ತುನ್ನತ ಅಂಕಗಳೊಂದಿಗೆ ಪಾಸ್ ಆಗಿ ಶಾಲೆಗಳಿಗೆ ಪ್ರವೇಶ ಪಡೆದಿರುತ್ತಾರೆ.

ಸ್ಥಳ : ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯುತಿದ್ದ ಕೋಚಿಂಗ್ ಕ್ಲಾಸ್ಸನ್ನು ಸಂತೆಕಟ್ಟೆ ಗೆ ಸ್ಥಳಂತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೀರ್ತಿ ಕಾಂಪ್ಲೆಕ್ಸ್ ,ಮಾರ್ಕೇಟ್ ಬೆಳ್ತಂಗಡಿ ಹತ್ತಿರ, Contact – 9901948540
ಶ್ರೀಮತಿ ಕಾಮಾಕ್ಷಿ ಉಪನ್ಯಾಸಕರು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ.

Related posts

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya
error: Content is protected !!