June 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ ರಾವ್ (ಕೌಂಡಿನ್ಯ ಮುನಿ) ಪೂರ್ಣಿಮಾ ಪುತ್ತೂರಾಯ ಮತ್ತು ಮಾಸ್ಟರ್ ಸುಶಾಂತ್ (ವಿಪ್ರರು) ಭಾಗವಹಿಸಿದ್ದರು.
ಪೂರ್ಣಿಮಾ ರಾವ್ ಬೆಳ್ತಂಗಡಿ ಸ್ವಾಗತಿಸಿ, ಗೀತಾ ಕುದ್ದಣ್ಣಾಯ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya
error: Content is protected !!