25.1 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ ರಾವ್ (ಕೌಂಡಿನ್ಯ ಮುನಿ) ಪೂರ್ಣಿಮಾ ಪುತ್ತೂರಾಯ ಮತ್ತು ಮಾಸ್ಟರ್ ಸುಶಾಂತ್ (ವಿಪ್ರರು) ಭಾಗವಹಿಸಿದ್ದರು.
ಪೂರ್ಣಿಮಾ ರಾವ್ ಬೆಳ್ತಂಗಡಿ ಸ್ವಾಗತಿಸಿ, ಗೀತಾ ಕುದ್ದಣ್ಣಾಯ ವಂದಿಸಿದರು.

Related posts

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!