23.5 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

ಕುತ್ಲೂರು :ಇಲ್ಲಿಯ ಕುಕ್ಕುಜೆ ಸತೀಶ್ ಪೂಜಾರಿ ಹಾಗೂ ಇತರರ ಕೃಷಿ ಪ್ರದೇಶಕ್ಕೆಕಾಡುಕೋಣಗಳು ಮೇ 11ರಂದು ರಾತ್ರಿ ದಾಳಿ ಮಾಡಿ ಸುಮಾರು 200 ಅಡಿಕೆ ಗಿಡಗಳನ್ನು ನಾಶ ಮಾಡಿರುತ್ತವೆ.

ನಿರಂತರ ಕಾಡುಕೋಣಗಳು ಹಿಂಡು ಹಿಂಡಾಗಿ ಬೆಳೆದ ಕೃಷಿಯನ್ನು ಹಾನಿ ಮಾಡುತ್ತಿದ್ದು ಕೃಷಿಯನ್ನೇ ನಂಬಿರುವ ರೈತರು ಕಂಗಳಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ರೈತರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya
error: Content is protected !!