June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

ಕುತ್ಲೂರು :ಇಲ್ಲಿಯ ಕುಕ್ಕುಜೆ ಸತೀಶ್ ಪೂಜಾರಿ ಹಾಗೂ ಇತರರ ಕೃಷಿ ಪ್ರದೇಶಕ್ಕೆಕಾಡುಕೋಣಗಳು ಮೇ 11ರಂದು ರಾತ್ರಿ ದಾಳಿ ಮಾಡಿ ಸುಮಾರು 200 ಅಡಿಕೆ ಗಿಡಗಳನ್ನು ನಾಶ ಮಾಡಿರುತ್ತವೆ.

ನಿರಂತರ ಕಾಡುಕೋಣಗಳು ಹಿಂಡು ಹಿಂಡಾಗಿ ಬೆಳೆದ ಕೃಷಿಯನ್ನು ಹಾನಿ ಮಾಡುತ್ತಿದ್ದು ಕೃಷಿಯನ್ನೇ ನಂಬಿರುವ ರೈತರು ಕಂಗಳಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ರೈತರು ಆಗ್ರಹಿಸಿದ್ದಾರೆ.

Related posts

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya
error: Content is protected !!