28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿಆಗಾಗ ಒಂಟಿ ಸಲಗವು ರಸ್ತೆ ಮಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ ಘಟನೆ ಮೇ 12ರಂದು ನಡೆದಿದೆ.

ನಿನ್ನೆ ಸಂಜೆ ವೇಳೆಗೆ ಪ್ರಯಾಣೀಕರಿಗೆ ತನ್ನ ದರ್ಶನ ಕಲ್ಪಿಸಿದ ಗಜರಾಜ ಇಂದು ಬೆಳಿಗ್ಗೆ ಮತ್ತೆ ಪ್ರತ್ಯಕ್ಷವಾಗಿದೆ.

ಒಂದೆಡೆ ವಾಹನ ಸವಾರರು ಆತಂಕದಿಂದ ಕಾದು ಕುಳಿತರೆ, ಸ್ಥಳದಲ್ಲಿ ಅಸ್ತವ್ಯಸ್ತ ಸಂಚಾರ ಕಂಡುಬಂತು. ಕಾಡಾನೆ ವಾರದಲ್ಲಿ ನಾಲ್ಕು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ. ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

Related posts

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!