August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

ಬೆಳ್ತಂಗಡಿ: 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ನವೋದಯ ವಿದ್ಯಾಲಯ ಮುಡಿಪು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ ಗೊಂಡಿದೆ.

ಮೇ ತಿಂಗಳಿಂದ coaching class ಲಭ್ಯವಿದೆ. ಕಳೆದ ಮೂರು ವರ್ಷಗಳಿಂದ ಕೋಚಿಂಗ್ ಕ್ಲಾಸ್ ಚಾಲ್ತಿಯಲ್ಲಿದೆ. 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಇಲ್ಲಿ ಕೋಚಿಂಗ್ ಪಡೆದ ವಿದ್ಯಾರ್ಥಿಗಳು ನವೋದಯ ಹಾಗೂ ಮೊರಾರ್ಜಿ ಪರೀಕ್ಷೆಯಲ್ಲಿ ಅತ್ತುನ್ನತ ಅಂಕಗಳೊಂದಿಗೆ ಪಾಸ್ ಆಗಿ ಶಾಲೆಗಳಿಗೆ ಪ್ರವೇಶ ಪಡೆದಿರುತ್ತಾರೆ.

ಸ್ಥಳ : ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯುತಿದ್ದ ಕೋಚಿಂಗ್ ಕ್ಲಾಸ್ಸನ್ನು ಸಂತೆಕಟ್ಟೆ ಗೆ ಸ್ಥಳಂತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೀರ್ತಿ ಕಾಂಪ್ಲೆಕ್ಸ್ ,ಮಾರ್ಕೇಟ್ ಬೆಳ್ತಂಗಡಿ ಹತ್ತಿರ, Contact – 9901948540
ಶ್ರೀಮತಿ ಕಾಮಾಕ್ಷಿ ಉಪನ್ಯಾಸಕರು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ.

Related posts

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!