28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ ರಾವ್ (ಕೌಂಡಿನ್ಯ ಮುನಿ) ಪೂರ್ಣಿಮಾ ಪುತ್ತೂರಾಯ ಮತ್ತು ಮಾಸ್ಟರ್ ಸುಶಾಂತ್ (ವಿಪ್ರರು) ಭಾಗವಹಿಸಿದ್ದರು.
ಪೂರ್ಣಿಮಾ ರಾವ್ ಬೆಳ್ತಂಗಡಿ ಸ್ವಾಗತಿಸಿ, ಗೀತಾ ಕುದ್ದಣ್ಣಾಯ ವಂದಿಸಿದರು.

Related posts

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya
error: Content is protected !!