27.2 C
ಪುತ್ತೂರು, ಬೆಳ್ತಂಗಡಿ
May 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ ರಾವ್ (ಕೌಂಡಿನ್ಯ ಮುನಿ) ಪೂರ್ಣಿಮಾ ಪುತ್ತೂರಾಯ ಮತ್ತು ಮಾಸ್ಟರ್ ಸುಶಾಂತ್ (ವಿಪ್ರರು) ಭಾಗವಹಿಸಿದ್ದರು.
ಪೂರ್ಣಿಮಾ ರಾವ್ ಬೆಳ್ತಂಗಡಿ ಸ್ವಾಗತಿಸಿ, ಗೀತಾ ಕುದ್ದಣ್ಣಾಯ ವಂದಿಸಿದರು.

Related posts

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಪ್ರತಿಜ್ಞೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
error: Content is protected !!