June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

ಕುತ್ಲೂರು :ಇಲ್ಲಿಯ ಕುಕ್ಕುಜೆ ಸತೀಶ್ ಪೂಜಾರಿ ಹಾಗೂ ಇತರರ ಕೃಷಿ ಪ್ರದೇಶಕ್ಕೆಕಾಡುಕೋಣಗಳು ಮೇ 11ರಂದು ರಾತ್ರಿ ದಾಳಿ ಮಾಡಿ ಸುಮಾರು 200 ಅಡಿಕೆ ಗಿಡಗಳನ್ನು ನಾಶ ಮಾಡಿರುತ್ತವೆ.

ನಿರಂತರ ಕಾಡುಕೋಣಗಳು ಹಿಂಡು ಹಿಂಡಾಗಿ ಬೆಳೆದ ಕೃಷಿಯನ್ನು ಹಾನಿ ಮಾಡುತ್ತಿದ್ದು ಕೃಷಿಯನ್ನೇ ನಂಬಿರುವ ರೈತರು ಕಂಗಳಾಗಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ರೈತರು ಆಗ್ರಹಿಸಿದ್ದಾರೆ.

Related posts

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya
error: Content is protected !!