May 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

ಬೆಳ್ತಂಗಡಿ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದೆ. ಇದಕ್ಕೆ ಮುಖ್ಯ ಕಾರಣ ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದ್ದು, ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ಪಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿರುವುದರಿಂದ ಸರಕಾರ ಮಧ್ಯಪ್ರವೇಶಿಸಿ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ. ಕಾನೂನು ಜಾರಿ ಸಂಸ್ಥೆಗಳ ಮಾಹಿತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ತಿಳಿಸಿದೆ.

Related posts

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya
error: Content is protected !!