25.1 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ ರಾವ್ (ಕೌಂಡಿನ್ಯ ಮುನಿ) ಪೂರ್ಣಿಮಾ ಪುತ್ತೂರಾಯ ಮತ್ತು ಮಾಸ್ಟರ್ ಸುಶಾಂತ್ (ವಿಪ್ರರು) ಭಾಗವಹಿಸಿದ್ದರು.
ಪೂರ್ಣಿಮಾ ರಾವ್ ಬೆಳ್ತಂಗಡಿ ಸ್ವಾಗತಿಸಿ, ಗೀತಾ ಕುದ್ದಣ್ಣಾಯ ವಂದಿಸಿದರು.

Related posts

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!