June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

ಧರ್ಮಸ್ಥಳ: ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ , ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya
error: Content is protected !!