23.6 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಜೈ ರಾಜ್ ಸಾಲ್ಯಾನ್ ಕಾನರ್ಪ, ಟ್ರಸ್ಟಿ ಪೃಥ್ವಿಶ್ ಹಾಗೂ ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ಸ್ವಯಂಸೇವಕರಾದ ಜಯರಾಜ್ ಉಪಸ್ಥಿತರಿದ್ದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!