24.1 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

ಬೆಳ್ತಂಗಡಿ: ದಕ್ಷಿಣ ಕ‌ನ್ನಡ ಜಿಲ್ಲೆಯ ವಿಶೇಷ ಅಧ್ಯಯನ, ಒಬ್ಬಂಟಿ ತಾಯಂದಿರ ಮನೋ ಸಾಮಾಜಿಕ ಸ್ಥಿತಿಗತಿ ಬಗ್ಗೆ ಪ್ರೊಫೆಸರ್ ರವೀಂದ್ರ ಗಡ್ಕರ್ ಅವರ ಮಾರ್ಗದರ್ಶನದಲ್ಲಿ ಸ್ವಾತಿ ಬಿ ಅವರು ಮಂಡಿಸಿದ ವಿಶೇಷ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪಿ.ಹೆಚ್.ಡಿ ಅವಾರ್ಡ್ ನೀಡಿ ಗೌರವಿಸಿದೆ.

ಕಳೆದ ಹಲವು ವರ್ಷಗಳಿಂದ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗುರುವಾಯನಕೆರೆ ಅಭಯ ಆಗ್ರೋ ಸಪ್ಲೈಸ್ ನ ಸಹಮಾಲೀಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!