August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

ಬೆಳ್ತಂಗಡಿ: ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಕೊಲ್ಪೆದಬೈಲು ನಿವಾಸಿ ಅರ್ಮಾನ್ ಆಸಿಫ್ ಶೈಖ್ 600 ರಲ್ಲಿ 587 (98%) ಅಂಕ ತೆಗೆದು ಡಿಸ್ಟಿಂಕ್ಷನ್ ನಲ್ಲಿ ಉನ್ನತ ಸಾಧನೆ ಮಾಡಿದ್ದಾರೆ.

ಇವರು ಜಮೀಯತುಲ್ ಫಲಾಹ್ ದ.ಕ ಉಡುಪಿ ಅವಿಭಜಿತ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ಅವರ ಮೊಮ್ಮಗ, ಆಸಿಫ್ ಶೈಖ್ ಮತ್ತು ಶಬ್‌ನಮ್ ಶೈಖ್ ದಂಪತಿ ಪುತ್ರ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!