24.1 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ತೀರ್ಮಾನದಂತೆ ಪ್ರತಿ ವರ್ಷ ಸಮುದಾಯದ ವತಿಯಿಂದ ಗ್ರಾಮ ಗ್ರಾಮ ಗಳಲ್ಲಿ ಪುಂಡಿ ಪಣವು ಸಂಗ್ರಹಿಸಿ ತಾಲೂಕು ಸಂಘದ ಮೂಲಕ ಯುವ ವೇದಿಕೆ ಸದಸ್ಯರು, ಮಹಿಳಾ ವೇದಿಕೆ, ಸ್ಪಂದನ ಸೇವಾ ಸಂಘ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಊರ ಗೌಡ, ಒತ್ತು ಗೌಡ, ಮಾಗಣೆ ಗೌಡ ಹಾಗೂ ಸಮುದಾಯದ ಸದಸ್ಯರು ಒಟ್ಟು ಸೇರಿ ಶೃಂಗೇರಿಗೆ ತೆರಳಿ ಸ್ವಾಮಿಗಳನ್ನು ಭೇಟಿ ಮಾಡಿ ಶಾರದಾ ಮಠಕ್ಕೆ ಪುಂಡಿ ಪಣವು ಒಪ್ಪಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ನಿರ್ದೇಶಕರುಗಳಾದ, ವಿಜಯ್ ಗೌಡ ನ್ಯಾಯತರ್ಪು, ವಸಂತ ಗೌಡ ನಡ, ದಿನೇಶ್ ಗೌಡ ಕೊಯ್ಯರು, ಕೊಯೂರು ಪ್ರಾ. ಕೃ ಪ. ಸ ಸಂಘದ ಅಧ್ಯಕ್ಷ ರವೀಶ್ ಗೌಡ ಪರ್ಮುದೆ, ಮಹಿಳಾ ಘಟಕದ ಗೌರವಧ್ಯಕ್ಷ ಶೋಭಾ ನಾರಾಯಣ ಗೌಡ ದೇವಸ್ಯ, ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಗ್ರಾಮ ಸಮಿತಿಯ ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದು ಆಶೀರ್ವಾದ ಪಡೆದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!