August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

ಬೆಳ್ತಂಗಡಿ: ದಕ್ಷಿಣ ಕ‌ನ್ನಡ ಜಿಲ್ಲೆಯ ವಿಶೇಷ ಅಧ್ಯಯನ, ಒಬ್ಬಂಟಿ ತಾಯಂದಿರ ಮನೋ ಸಾಮಾಜಿಕ ಸ್ಥಿತಿಗತಿ ಬಗ್ಗೆ ಪ್ರೊಫೆಸರ್ ರವೀಂದ್ರ ಗಡ್ಕರ್ ಅವರ ಮಾರ್ಗದರ್ಶನದಲ್ಲಿ ಸ್ವಾತಿ ಬಿ ಅವರು ಮಂಡಿಸಿದ ವಿಶೇಷ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪಿ.ಹೆಚ್.ಡಿ ಅವಾರ್ಡ್ ನೀಡಿ ಗೌರವಿಸಿದೆ.

ಕಳೆದ ಹಲವು ವರ್ಷಗಳಿಂದ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗುರುವಾಯನಕೆರೆ ಅಭಯ ಆಗ್ರೋ ಸಪ್ಲೈಸ್ ನ ಸಹಮಾಲೀಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya
error: Content is protected !!