32.9 C
ಪುತ್ತೂರು, ಬೆಳ್ತಂಗಡಿ
May 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ತೀರ್ಮಾನದಂತೆ ಪ್ರತಿ ವರ್ಷ ಸಮುದಾಯದ ವತಿಯಿಂದ ಗ್ರಾಮ ಗ್ರಾಮ ಗಳಲ್ಲಿ ಪುಂಡಿ ಪಣವು ಸಂಗ್ರಹಿಸಿ ತಾಲೂಕು ಸಂಘದ ಮೂಲಕ ಯುವ ವೇದಿಕೆ ಸದಸ್ಯರು, ಮಹಿಳಾ ವೇದಿಕೆ, ಸ್ಪಂದನ ಸೇವಾ ಸಂಘ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಊರ ಗೌಡ, ಒತ್ತು ಗೌಡ, ಮಾಗಣೆ ಗೌಡ ಹಾಗೂ ಸಮುದಾಯದ ಸದಸ್ಯರು ಒಟ್ಟು ಸೇರಿ ಶೃಂಗೇರಿಗೆ ತೆರಳಿ ಸ್ವಾಮಿಗಳನ್ನು ಭೇಟಿ ಮಾಡಿ ಶಾರದಾ ಮಠಕ್ಕೆ ಪುಂಡಿ ಪಣವು ಒಪ್ಪಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ನಿರ್ದೇಶಕರುಗಳಾದ, ವಿಜಯ್ ಗೌಡ ನ್ಯಾಯತರ್ಪು, ವಸಂತ ಗೌಡ ನಡ, ದಿನೇಶ್ ಗೌಡ ಕೊಯ್ಯರು, ಕೊಯೂರು ಪ್ರಾ. ಕೃ ಪ. ಸ ಸಂಘದ ಅಧ್ಯಕ್ಷ ರವೀಶ್ ಗೌಡ ಪರ್ಮುದೆ, ಮಹಿಳಾ ಘಟಕದ ಗೌರವಧ್ಯಕ್ಷ ಶೋಭಾ ನಾರಾಯಣ ಗೌಡ ದೇವಸ್ಯ, ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಗ್ರಾಮ ಸಮಿತಿಯ ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದು ಆಶೀರ್ವಾದ ಪಡೆದರು.

Related posts

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
error: Content is protected !!