August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 14: ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ” ಶಾಖೆ” ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ “ಮುದ್ದಿಗೆ ಶಾಖೆ”ಯ ಉದ್ಘಾಟನಾ ಸಮಾರಂಭವು ಮೇ 14 ರಂದು ಬೆಳಿಗ್ಗೆ 10ಕ್ಕೆ ಹತ್ಯಡ್ಕ ಮುದ್ದಿಗೆ ದಿವಾಕರ ತಾಮ್ಹನ್ ಕಾರ್‌ರವರ ಕಟ್ಟಡದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್.ಎಸ್., ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷರಾದ ಶ್ರೀಕರ ಭಿಡೆ, ಎಂ. ಕೇಶವ ರಾವ್ , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ನಿರ್ದೇಶಕರು ಹೆಚ್. ಸುಂದರ ತುಂಬೆತಡ್ಕ, ಸೂರಪ್ಪ ರಾಣೆಯಾರ್ ಸಂಗಮನಗರ ಮುದ್ದಿಗೆ , ಬಾಲಕೃಷ್ಣ ರೈ ಕೃಷಿಕರು, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಾಮನ ತಾಮ್ಹನ್‌ಕಾರ್, ದಿವಾಕರ ತಾಮ್ಹನ್‌ಕಾರ್ ಕಟ್ಟಡ ಮಾಲಕರು, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್ ನಿ. ಹಾಗೂ ನಿರ್ದೇಶಕರು, ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya
error: Content is protected !!