August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ತೀರ್ಮಾನದಂತೆ ಪ್ರತಿ ವರ್ಷ ಸಮುದಾಯದ ವತಿಯಿಂದ ಗ್ರಾಮ ಗ್ರಾಮ ಗಳಲ್ಲಿ ಪುಂಡಿ ಪಣವು ಸಂಗ್ರಹಿಸಿ ತಾಲೂಕು ಸಂಘದ ಮೂಲಕ ಯುವ ವೇದಿಕೆ ಸದಸ್ಯರು, ಮಹಿಳಾ ವೇದಿಕೆ, ಸ್ಪಂದನ ಸೇವಾ ಸಂಘ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಊರ ಗೌಡ, ಒತ್ತು ಗೌಡ, ಮಾಗಣೆ ಗೌಡ ಹಾಗೂ ಸಮುದಾಯದ ಸದಸ್ಯರು ಒಟ್ಟು ಸೇರಿ ಶೃಂಗೇರಿಗೆ ತೆರಳಿ ಸ್ವಾಮಿಗಳನ್ನು ಭೇಟಿ ಮಾಡಿ ಶಾರದಾ ಮಠಕ್ಕೆ ಪುಂಡಿ ಪಣವು ಒಪ್ಪಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ನಿರ್ದೇಶಕರುಗಳಾದ, ವಿಜಯ್ ಗೌಡ ನ್ಯಾಯತರ್ಪು, ವಸಂತ ಗೌಡ ನಡ, ದಿನೇಶ್ ಗೌಡ ಕೊಯ್ಯರು, ಕೊಯೂರು ಪ್ರಾ. ಕೃ ಪ. ಸ ಸಂಘದ ಅಧ್ಯಕ್ಷ ರವೀಶ್ ಗೌಡ ಪರ್ಮುದೆ, ಮಹಿಳಾ ಘಟಕದ ಗೌರವಧ್ಯಕ್ಷ ಶೋಭಾ ನಾರಾಯಣ ಗೌಡ ದೇವಸ್ಯ, ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಗ್ರಾಮ ಸಮಿತಿಯ ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದು ಆಶೀರ್ವಾದ ಪಡೆದರು.

Related posts

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಗೇರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.88.24 ಫಲಿತಾಂಶ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya
error: Content is protected !!