23.6 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ: ಮೇ 14ರಂದು(ಇಂದು) ಬೆಳ್ಳಂಬೆಳಗ್ಗೆ ಚಾರ್ಮಾಡಿ ಘಾಟ್ ನಲ್ಲಿಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆಯೇ ಆನೆ ಬೀಡು ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಕಳೆದ ಹಲವು ದಿನಗಳಿಂದ ಚಾರ್ಮಾಡಿ ಘಾಟ್ ನಲ್ಲೇ ಆನೆ ಬೀಡು ಬಿಟ್ಟಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ. ವಾರದಲ್ಲಿ ನಾಲ್ಕೈದು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ.

Related posts

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!