August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ: ಮೇ 14ರಂದು(ಇಂದು) ಬೆಳ್ಳಂಬೆಳಗ್ಗೆ ಚಾರ್ಮಾಡಿ ಘಾಟ್ ನಲ್ಲಿಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆಯೇ ಆನೆ ಬೀಡು ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಕಳೆದ ಹಲವು ದಿನಗಳಿಂದ ಚಾರ್ಮಾಡಿ ಘಾಟ್ ನಲ್ಲೇ ಆನೆ ಬೀಡು ಬಿಟ್ಟಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ. ವಾರದಲ್ಲಿ ನಾಲ್ಕೈದು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ.

Related posts

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!