August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

ಬಾರ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯಿಂದ ಶ್ರೀ ಪಾಂಡುರಂಗ ಭಜನಾ ಮಂಡಳಿ ಮುರುಗೋಳಿ ಬಾರ್ಯ ಇದರ ನೂತನವಾಗಿ ನಿರ್ಮಾಣವಾದ ಭಜನಾ ಮಂದಿರದ ರಚನೆ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಸಮುದಾಯ ಅಭಿವೃದ್ಧಿ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯವರು ನೀಡಿದ ರೂ 1.50 ಲಕ್ಷದ ಡಿಡಿ ಯ ವಿತರಣೆಯನ್ನು ಯೋಜನೆಯ ನಿರ್ದೇಶಕ ಶೋಕ್ ಬಿ. ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಯೋಜನಾ ಕಚೇರಿಯ ಯೋಜನಾಧಿಕಾರಿ ಹರೀಶ್ , ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಸದಸ್ಯ ಪ್ರಭಾಕರ ಗೌಡ ಪೊಸಂದೋಡಿ, ಭಜನ ಮಂಡಳಿಯ ಅಧ್ಯಕ್ಷ ಸೇಸಪ್ಪ ಸಾಲಿಯನ್ ಬಾರ್ಯ, ಉಪಾಧ್ಯಕ್ಷ ಉಮೇಶ್ ಶೆಟ್ಟಿ ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಸದಸ್ಯರಾದ ಪ್ರಶಾಂತ್ ಪೈ ಮುರುಗೋಳಿ, ಶಿವರಾಮ ಕೆಳಗಿನ ಅಂಗಡಿ, ಒಕ್ಕೂಟ ಅಧ್ಯಕ್ಷ ಪದ್ಮ ಗೌಡ, ಸುಕಲತಾ ತಣ್ಣೀರುಪಂಥ ವಲಯದ ಮೇಲ್ವಿಚಾರಕಿ ಹೇಮಾವತಿ ಸೇವಾ ಪ್ರತಿನಿಧಿ ಶಾಂತ ಸುನಿತಾ ಉಪಸಿತರಿದ್ದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya
error: Content is protected !!