May 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

ಬಾರ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯಿಂದ ಶ್ರೀ ಪಾಂಡುರಂಗ ಭಜನಾ ಮಂಡಳಿ ಮುರುಗೋಳಿ ಬಾರ್ಯ ಇದರ ನೂತನವಾಗಿ ನಿರ್ಮಾಣವಾದ ಭಜನಾ ಮಂದಿರದ ರಚನೆ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಸಮುದಾಯ ಅಭಿವೃದ್ಧಿ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯವರು ನೀಡಿದ ರೂ 1.50 ಲಕ್ಷದ ಡಿಡಿ ಯ ವಿತರಣೆಯನ್ನು ಯೋಜನೆಯ ನಿರ್ದೇಶಕ ಶೋಕ್ ಬಿ. ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಯೋಜನಾ ಕಚೇರಿಯ ಯೋಜನಾಧಿಕಾರಿ ಹರೀಶ್ , ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಸದಸ್ಯ ಪ್ರಭಾಕರ ಗೌಡ ಪೊಸಂದೋಡಿ, ಭಜನ ಮಂಡಳಿಯ ಅಧ್ಯಕ್ಷ ಸೇಸಪ್ಪ ಸಾಲಿಯನ್ ಬಾರ್ಯ, ಉಪಾಧ್ಯಕ್ಷ ಉಮೇಶ್ ಶೆಟ್ಟಿ ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಸದಸ್ಯರಾದ ಪ್ರಶಾಂತ್ ಪೈ ಮುರುಗೋಳಿ, ಶಿವರಾಮ ಕೆಳಗಿನ ಅಂಗಡಿ, ಒಕ್ಕೂಟ ಅಧ್ಯಕ್ಷ ಪದ್ಮ ಗೌಡ, ಸುಕಲತಾ ತಣ್ಣೀರುಪಂಥ ವಲಯದ ಮೇಲ್ವಿಚಾರಕಿ ಹೇಮಾವತಿ ಸೇವಾ ಪ್ರತಿನಿಧಿ ಶಾಂತ ಸುನಿತಾ ಉಪಸಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!