May 14, 2026
Uncategorized

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರ ಇವರ ಮನೆಯ ಮೇಲ್ಚಾವಣಿ


ಗಾಳಿ ಮಳೆಗೆ ಕುಸಿದುಬಿದ್ದು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ. ಬಡ ಕುಟುಂಬಕ್ಕೆ ಆದ‌ ಹಾನಿಯಾದ ಬಗ್ಗೆ ತಕ್ಷಣ ಸ್ಥಳೀಯ ಕಾಯ೯ಕತ೯ರು
ಕಿರಣ್ ಚಂದ್ರ ಡಿ. ಪುಷ್ಪಗಿರಿ ಯವರನ್ನು ಸಂಪರ್ಕಿಸಿದಾಗ
ಸ್ಪಂದಿಸಿ, ದುರಸ್ತಿಯ ಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿದರು

Related posts

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya
error: Content is protected !!