23.4 C
ಪುತ್ತೂರು, ಬೆಳ್ತಂಗಡಿ
June 30, 2026
Uncategorized

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರ ಇವರ ಮನೆಯ ಮೇಲ್ಚಾವಣಿ


ಗಾಳಿ ಮಳೆಗೆ ಕುಸಿದುಬಿದ್ದು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ. ಬಡ ಕುಟುಂಬಕ್ಕೆ ಆದ‌ ಹಾನಿಯಾದ ಬಗ್ಗೆ ತಕ್ಷಣ ಸ್ಥಳೀಯ ಕಾಯ೯ಕತ೯ರು
ಕಿರಣ್ ಚಂದ್ರ ಡಿ. ಪುಷ್ಪಗಿರಿ ಯವರನ್ನು ಸಂಪರ್ಕಿಸಿದಾಗ
ಸ್ಪಂದಿಸಿ, ದುರಸ್ತಿಯ ಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿದರು

Related posts

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya
error: Content is protected !!