May 14, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

ಮುಂಡಾಜೆ :ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮೇ 13ರಂದು ತಡರಾತ್ರಿ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಮುಂಭಾಗದಿಂದ ಹಾದುಹೋಗುವ ರಸ್ತೆಯ ಒಂದು ಬದಿ ನೂತನ ಸೇತುವೆ ರಚನೆ ಕಾಮಗಾರಿ ನಡೆಯುತ್ತಿದ್ದು ಇದು ಪೂರ್ಣಗೊಂಡಿಲ್ಲ. ಈ ರಸ್ತೆ ಮೂಲಕ ವಾಹನ ಸಂಚಾರ ನಡೆಸದಂತೆ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆಯನ್ನು ಇರಿಸಲಾಗಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಇದಕ್ಕೆ ಡಿಕ್ಕಿಯಾಗಿದ್ದು ಕಾರಿಗೆ ಹಾನಿ ಉಂಟಾಗಿದೆ.ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರೆ.

Related posts

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!