August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

ಮೇ 14ರಂದು ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ನಡೆಯಿತು. ರಾತ್ರಿ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ, ಕಿಲಮರಿತ್ತಾಯ ನೇಮ, ಧ್ವಜಾರೋಹಣ ನಡೆಯಲಿದೆ.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಸುನೀಲ್ ಗೋಖಲೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ, ಸದಸ್ಯರಾದ ಪಿ. ರಾಮ ಕಾರಂತ (ಅರ್ಚಕರು), ಕೆ. ಶ್ರೀಧರ ರಾವ್ ಕಳೆಂಜ, ಚೆನ್ನಪ್ಪ ನಲ್ಕೆ, ಸುಂದರ ಗೌಡ, ನಾರಾಯಣ ಸುವರ್ಣ, ಪ್ರೇಮ, ರಮೇಶ ಗೌಡ, ವಿಮಲ, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya
error: Content is protected !!