23.4 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ “ಮುದ್ದಿಗೆ ಶಾಖೆ”ಯ ಉದ್ಘಾಟನಾ ಸಮಾರಂಭವು ಮೇ 14 ರಂದು ಹತ್ಯಡ್ಕ ಮುದ್ದಿಗೆ ದಿವಾಕರ ತಾಮ್ಹನ್ ಕಾರ್‌ರವರ ಕಟ್ಟಡದಲ್ಲಿ ನಡೆಯಿತು.

ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ನೆರವೇರಿಸಿದರು.. ಅಧ್ಯಕ್ಷತೆಯನ್ನು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್.ಎಸ್., ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷರಾದ ಶ್ರೀಕರ ಭಿಡೆ, ಎಂ. ಕೇಶವ ರಾವ್ , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ನಿರ್ದೇಶಕರು ಹೆಚ್. ಸುಂದರ ತುಂಬೆತಡ್ಕ, ಬಾಲಕೃಷ್ಣ ರೈ ಕೃಷಿಕರು, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಾಮನ ತಾಮ್ಹನ್‌ಕಾರ್, ದಿವಾಕರ ತಾಮ್ಹನ್‌ಕಾರ್ ಕಟ್ಟಡ ಮಾಲಕರು, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ಡಿಸಿಸಿ ಬ್ಯಾಂಕ್‌ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ನಿರ್ದೇಶಕರು, ಸಿಬ್ಬಂದಿಗಳು ಭಾಗವಹಿಸಿದ್ದರು.

ನಿರ್ದೇಶಕ ರತೀಶ್‌ ಬಿ. ಸ್ವಾಗತಿಸಿದರು. ಉಪ ಕಾರ್ಯದರ್ಶಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಬೇಬಿ ಕಿರಣ್‌ ವಂದಿಸಿದರು.

Related posts

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya
error: Content is protected !!