May 14, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

ಗೇರುಕಟ್ಟೆ: ಎಕ್ಸೆಲ್ ಪ್ರೀಮಿಯೆರ್ ಲೀಗ್ 2026 ಇದರ ಕ್ರಿಕೆಟ್ ಪಂದ್ಯಾಟವು ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌ ರವರ ಅಧ್ಯಕ್ಷತೆಯಲ್ಲಿ ಗೇರುಕಟ್ಟೆ ಮೈದಾನದಲ್ಲಿ ಮೇ 13ರಂದು ನಡೆಯಿತು.

ಪಂದ್ಯಾಕೂಟದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಬೋಧಕ ಭೋದಕೇತರ ಸಿಬ್ಬಂದಿಗಳು ಭಾಗವಹಿಸಿ 5 ತಂಡಗಳಾಗಿ ಲೀಗ್ ಹಂತದಲ್ಲಿ ನಡೆಯಿತು. ಪ್ರಜ್ವಲ್ ಕಜೆ ಮಾಲಕತ್ವದ ಎಕ್ಸೆಲ್ ವಿದ್ಯಾಗಣಪತಿ ತಂಡವು ಎಲ್ಲಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಟ್ರೋಫಿಯೊಂದಿಗೆ ತಮ್ಮದಾಗಿಸಿಕೊಂಡಿತು.

ಈ ತಂಡದಲ್ಲಿ ಜೀವನ್, ಸಾಕೇತ್ , ಮೋಹನ್ ಕಾನರ್ಪ , ಸಂತೋಷ್, ದಿನೇಶ್, ಜಯಪ್ರಕಾಶ್, ಗಣೇಶ್, ದಾಮೋದರ್, ಅಭಿ, ಮೊಹನ್, ಸಾಯೇದ್, ಪುರುಷೋತ್ತಮ್, ವೈಜೇಸ್, ವಿಶ್ವಾಸ್ ಇದ್ದರು.

Related posts

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya
error: Content is protected !!