August 14, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

ಗೇರುಕಟ್ಟೆ: ಎಕ್ಸೆಲ್ ಪ್ರೀಮಿಯೆರ್ ಲೀಗ್ 2026 ಇದರ ಕ್ರಿಕೆಟ್ ಪಂದ್ಯಾಟವು ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌ ರವರ ಅಧ್ಯಕ್ಷತೆಯಲ್ಲಿ ಗೇರುಕಟ್ಟೆ ಮೈದಾನದಲ್ಲಿ ಮೇ 13ರಂದು ನಡೆಯಿತು.

ಪಂದ್ಯಾಕೂಟದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಬೋಧಕ ಭೋದಕೇತರ ಸಿಬ್ಬಂದಿಗಳು ಭಾಗವಹಿಸಿ 5 ತಂಡಗಳಾಗಿ ಲೀಗ್ ಹಂತದಲ್ಲಿ ನಡೆಯಿತು. ಪ್ರಜ್ವಲ್ ಕಜೆ ಮಾಲಕತ್ವದ ಎಕ್ಸೆಲ್ ವಿದ್ಯಾಗಣಪತಿ ತಂಡವು ಎಲ್ಲಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಟ್ರೋಫಿಯೊಂದಿಗೆ ತಮ್ಮದಾಗಿಸಿಕೊಂಡಿತು.

ಈ ತಂಡದಲ್ಲಿ ಜೀವನ್, ಸಾಕೇತ್ , ಮೋಹನ್ ಕಾನರ್ಪ , ಸಂತೋಷ್, ದಿನೇಶ್, ಜಯಪ್ರಕಾಶ್, ಗಣೇಶ್, ದಾಮೋದರ್, ಅಭಿ, ಮೊಹನ್, ಸಾಯೇದ್, ಪುರುಷೋತ್ತಮ್, ವೈಜೇಸ್, ವಿಶ್ವಾಸ್ ಇದ್ದರು.

Related posts

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
error: Content is protected !!