26.3 C
ಪುತ್ತೂರು, ಬೆಳ್ತಂಗಡಿ
June 30, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

ಗೇರುಕಟ್ಟೆ: ಎಕ್ಸೆಲ್ ಪ್ರೀಮಿಯೆರ್ ಲೀಗ್ 2026 ಇದರ ಕ್ರಿಕೆಟ್ ಪಂದ್ಯಾಟವು ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌ ರವರ ಅಧ್ಯಕ್ಷತೆಯಲ್ಲಿ ಗೇರುಕಟ್ಟೆ ಮೈದಾನದಲ್ಲಿ ಮೇ 13ರಂದು ನಡೆಯಿತು.

ಪಂದ್ಯಾಕೂಟದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಬೋಧಕ ಭೋದಕೇತರ ಸಿಬ್ಬಂದಿಗಳು ಭಾಗವಹಿಸಿ 5 ತಂಡಗಳಾಗಿ ಲೀಗ್ ಹಂತದಲ್ಲಿ ನಡೆಯಿತು. ಪ್ರಜ್ವಲ್ ಕಜೆ ಮಾಲಕತ್ವದ ಎಕ್ಸೆಲ್ ವಿದ್ಯಾಗಣಪತಿ ತಂಡವು ಎಲ್ಲಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಟ್ರೋಫಿಯೊಂದಿಗೆ ತಮ್ಮದಾಗಿಸಿಕೊಂಡಿತು.

ಈ ತಂಡದಲ್ಲಿ ಜೀವನ್, ಸಾಕೇತ್ , ಮೋಹನ್ ಕಾನರ್ಪ , ಸಂತೋಷ್, ದಿನೇಶ್, ಜಯಪ್ರಕಾಶ್, ಗಣೇಶ್, ದಾಮೋದರ್, ಅಭಿ, ಮೊಹನ್, ಸಾಯೇದ್, ಪುರುಷೋತ್ತಮ್, ವೈಜೇಸ್, ವಿಶ್ವಾಸ್ ಇದ್ದರು.

Related posts

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya
error: Content is protected !!