23.4 C
ಪುತ್ತೂರು, ಬೆಳ್ತಂಗಡಿ
June 30, 2026
Uncategorized

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರ ಇವರ ಮನೆಯ ಮೇಲ್ಚಾವಣಿ


ಗಾಳಿ ಮಳೆಗೆ ಕುಸಿದುಬಿದ್ದು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ. ಬಡ ಕುಟುಂಬಕ್ಕೆ ಆದ‌ ಹಾನಿಯಾದ ಬಗ್ಗೆ ತಕ್ಷಣ ಸ್ಥಳೀಯ ಕಾಯ೯ಕತ೯ರು
ಕಿರಣ್ ಚಂದ್ರ ಡಿ. ಪುಷ್ಪಗಿರಿ ಯವರನ್ನು ಸಂಪರ್ಕಿಸಿದಾಗ
ಸ್ಪಂದಿಸಿ, ದುರಸ್ತಿಯ ಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿದರು

Related posts

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!