August 15, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

ಗೇರುಕಟ್ಟೆ: ಎಕ್ಸೆಲ್ ಪ್ರೀಮಿಯೆರ್ ಲೀಗ್ 2026 ಇದರ ಕ್ರಿಕೆಟ್ ಪಂದ್ಯಾಟವು ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌ ರವರ ಅಧ್ಯಕ್ಷತೆಯಲ್ಲಿ ಗೇರುಕಟ್ಟೆ ಮೈದಾನದಲ್ಲಿ ಮೇ 13ರಂದು ನಡೆಯಿತು.

ಪಂದ್ಯಾಕೂಟದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಬೋಧಕ ಭೋದಕೇತರ ಸಿಬ್ಬಂದಿಗಳು ಭಾಗವಹಿಸಿ 5 ತಂಡಗಳಾಗಿ ಲೀಗ್ ಹಂತದಲ್ಲಿ ನಡೆಯಿತು. ಪ್ರಜ್ವಲ್ ಕಜೆ ಮಾಲಕತ್ವದ ಎಕ್ಸೆಲ್ ವಿದ್ಯಾಗಣಪತಿ ತಂಡವು ಎಲ್ಲಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಟ್ರೋಫಿಯೊಂದಿಗೆ ತಮ್ಮದಾಗಿಸಿಕೊಂಡಿತು.

ಈ ತಂಡದಲ್ಲಿ ಜೀವನ್, ಸಾಕೇತ್ , ಮೋಹನ್ ಕಾನರ್ಪ , ಸಂತೋಷ್, ದಿನೇಶ್, ಜಯಪ್ರಕಾಶ್, ಗಣೇಶ್, ದಾಮೋದರ್, ಅಭಿ, ಮೊಹನ್, ಸಾಯೇದ್, ಪುರುಷೋತ್ತಮ್, ವೈಜೇಸ್, ವಿಶ್ವಾಸ್ ಇದ್ದರು.

Related posts

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!