26.3 C
ಪುತ್ತೂರು, ಬೆಳ್ತಂಗಡಿ
June 30, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

ಗೇರುಕಟ್ಟೆ: ಎಕ್ಸೆಲ್ ಪ್ರೀಮಿಯೆರ್ ಲೀಗ್ 2026 ಇದರ ಕ್ರಿಕೆಟ್ ಪಂದ್ಯಾಟವು ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌ ರವರ ಅಧ್ಯಕ್ಷತೆಯಲ್ಲಿ ಗೇರುಕಟ್ಟೆ ಮೈದಾನದಲ್ಲಿ ಮೇ 13ರಂದು ನಡೆಯಿತು.

ಪಂದ್ಯಾಕೂಟದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಬೋಧಕ ಭೋದಕೇತರ ಸಿಬ್ಬಂದಿಗಳು ಭಾಗವಹಿಸಿ 5 ತಂಡಗಳಾಗಿ ಲೀಗ್ ಹಂತದಲ್ಲಿ ನಡೆಯಿತು. ಪ್ರಜ್ವಲ್ ಕಜೆ ಮಾಲಕತ್ವದ ಎಕ್ಸೆಲ್ ವಿದ್ಯಾಗಣಪತಿ ತಂಡವು ಎಲ್ಲಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಟ್ರೋಫಿಯೊಂದಿಗೆ ತಮ್ಮದಾಗಿಸಿಕೊಂಡಿತು.

ಈ ತಂಡದಲ್ಲಿ ಜೀವನ್, ಸಾಕೇತ್ , ಮೋಹನ್ ಕಾನರ್ಪ , ಸಂತೋಷ್, ದಿನೇಶ್, ಜಯಪ್ರಕಾಶ್, ಗಣೇಶ್, ದಾಮೋದರ್, ಅಭಿ, ಮೊಹನ್, ಸಾಯೇದ್, ಪುರುಷೋತ್ತಮ್, ವೈಜೇಸ್, ವಿಶ್ವಾಸ್ ಇದ್ದರು.

Related posts

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya
error: Content is protected !!