August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ: ಮೇ 14ರಂದು(ಇಂದು) ಬೆಳ್ಳಂಬೆಳಗ್ಗೆ ಚಾರ್ಮಾಡಿ ಘಾಟ್ ನಲ್ಲಿಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆಯೇ ಆನೆ ಬೀಡು ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಕಳೆದ ಹಲವು ದಿನಗಳಿಂದ ಚಾರ್ಮಾಡಿ ಘಾಟ್ ನಲ್ಲೇ ಆನೆ ಬೀಡು ಬಿಟ್ಟಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ. ವಾರದಲ್ಲಿ ನಾಲ್ಕೈದು ಬಾರಿ ರಾಷ್ಟ್ರೀಯ ಹೆದ್ದಾರಿಗೆ ಬರುತ್ತಿದ್ದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ.

Related posts

ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya
error: Content is protected !!