August 14, 2026
Uncategorized

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರ ಇವರ ಮನೆಯ ಮೇಲ್ಚಾವಣಿ


ಗಾಳಿ ಮಳೆಗೆ ಕುಸಿದುಬಿದ್ದು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ. ಬಡ ಕುಟುಂಬಕ್ಕೆ ಆದ‌ ಹಾನಿಯಾದ ಬಗ್ಗೆ ತಕ್ಷಣ ಸ್ಥಳೀಯ ಕಾಯ೯ಕತ೯ರು
ಕಿರಣ್ ಚಂದ್ರ ಡಿ. ಪುಷ್ಪಗಿರಿ ಯವರನ್ನು ಸಂಪರ್ಕಿಸಿದಾಗ
ಸ್ಪಂದಿಸಿ, ದುರಸ್ತಿಯ ಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿದರು

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya
error: Content is protected !!