August 14, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

ಮುಂಡಾಜೆ :ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮೇ 13ರಂದು ತಡರಾತ್ರಿ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಮುಂಭಾಗದಿಂದ ಹಾದುಹೋಗುವ ರಸ್ತೆಯ ಒಂದು ಬದಿ ನೂತನ ಸೇತುವೆ ರಚನೆ ಕಾಮಗಾರಿ ನಡೆಯುತ್ತಿದ್ದು ಇದು ಪೂರ್ಣಗೊಂಡಿಲ್ಲ. ಈ ರಸ್ತೆ ಮೂಲಕ ವಾಹನ ಸಂಚಾರ ನಡೆಸದಂತೆ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆಯನ್ನು ಇರಿಸಲಾಗಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಇದಕ್ಕೆ ಡಿಕ್ಕಿಯಾಗಿದ್ದು ಕಾರಿಗೆ ಹಾನಿ ಉಂಟಾಗಿದೆ.ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!