May 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಪ್ರತೀ ವರ್ಷ ನೀಡುವ ಪುಸ್ತಕ ವಿತರಣ ಸಮಾರಂಭದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಫಾರಂ ಮೇ.15 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾದೀಶರಾದ ಮಂಜುನಾಥ ಶಿವಲಿಂಗಪ್ಪ ಇವರಿಗೆ ಸನ್ಮಾನ ಸಮಾರಂಭ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಅಳದಂಗಡಿ ಅರಮನೆ ಸನ್ಮಾನಿತರಿಗೆ ಹರಸಿದರು.
ಸಮಾರಂಭದ ವೇದಿಕೆಯಲ್ಲಿ ಉದ್ಯಮಿ ಸುರೇಶ್ ಪೂಜಾರಿ ಮುಂಬಯಿ, ಎಂ.ಗಂಗಾಧರ ಮಿತ್ತಮಾರು, ಅಮಣಿ ಮಂಜುದೇವಾಡಿಗ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ರಾಜಶೇಖರ ಶೆಟ್ಟಿ, ವಿಜಯ ಕುಮಾರ್ ಆಮಂತ್ರಣ , ಮೋಹನ್ ಎ.ದಾಸ್, ಶ್ರೀ.ಕ್ಷೇ.ಧ.ಗ್ರಾ ಯೋಜನಾಧಿಕಾರಿ, ಮೆಲ್ವೀಚಾರಕರು , ಧರ್ಣಪ್ಪ ಪೂಜಾರಿ ದೋರಿಂಜೆ, ಪ್ರಭಾಕರ ಕೊಡಂಗೆ ಭಾಗವಹಿಸಿದ್ದರು.

ಶ್ರೇಯಾ ಪ್ರಾರ್ಥಿಸಿದರು. ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಸ್ವಾಗತಿಸಿದರು. ದೇವದಾಸ್ ಆಲಡ್ಕ ಸನ್ಮಾನ ಪತ್ರ ವಾಚಿಸಿದರು. ಪಿ.ಹೆಚ್.ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಭಾಶ್ಚಂದ್ರ ರೈ ಪಡ್ಯೋಡಿಗುತ್ತು ಧನ್ಯವಾದ ಸಲ್ಲಿಸಿದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya
error: Content is protected !!