August 14, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಕಡಿರುದ್ಯಾವರ: ಮೇ 14ರಂದು ಸುರಿದ ಬಾರೀ ಗಾಳಿ ಮಳೆಗೆ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಎಂಬಲ್ಲಿ ಸುಮಾರು 20ಕ್ಕೂ ಹೆಚ್ಚು ಕರೆಂಟ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಭಾರೀ ಗುಡುಗು ಸಿಡಿಲಿನಿಂದ ಗ್ರಾಮದ ಹಲವು ಮನೆಯ ಎಲೆಕ್ಟ್ರಿಕಲ್ ಉಪಕರಣಗಳಿಗೆ ಹಾನಿಯಾಗಿದೆ.

Related posts

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya
error: Content is protected !!