27.5 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

ಪದ್ಮುಂಜ: ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 14 ರಂದು ರಾತ್ರಿ ಕಳವಾಗಿದ್ದು ಸುಮಾರು 13 ಲಕ್ಷ ರೂ. ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. .

ಮನೆಯಲ್ಲಿ ಕರುಣಾಕರ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ವಾಸಿಸುತ್ತಿರುವುದೆಂದು ತಿಳಿದುಬಂದಿದೆ.

ಕರುಣಾಕರ ರಾತ್ರಿ ಒಂದು ಗಂಟೆಯವರೆಗೂ ಎಚ್ಚರಿಕೆಯಲ್ಲಿದ್ದು ಬೆಳಿಗ್ಗೆ 7.30 ರ ಸಮಯ ನೋಡುವಾಗ ಬಾಗಿಲಿನ ಚಿಲಕ ತೆರೆದಿರುವುನ್ನು ನೋಡಿ ಸಂಶಯಗೊಂಡ ಕರುಣಾಕರ ಗೌಡರು ಪರಿಶೀಲಿಸಿದಾಗ ಮನೆಯೊಳಗೆ ಕಳವಾಗಿರುವುದು ತಿಳಿದುಬಂದಿದೆ. ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ ಠಾಣಾಧಿಕಾರಿ ಕೌಶಿಕ್ ಬಿ ಸಿ. ಬೆಳ್ತಂಗಡಿ ವತ್ತ ನಿರೀಕ್ಷಕರು ರವಿ ಬಿ ಎಸ್ ರವರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya
error: Content is protected !!