August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

ಪದ್ಮುಂಜ: ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 14 ರಂದು ರಾತ್ರಿ ಕಳವಾಗಿದ್ದು ಸುಮಾರು 13 ಲಕ್ಷ ರೂ. ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. .

ಮನೆಯಲ್ಲಿ ಕರುಣಾಕರ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ವಾಸಿಸುತ್ತಿರುವುದೆಂದು ತಿಳಿದುಬಂದಿದೆ.

ಕರುಣಾಕರ ರಾತ್ರಿ ಒಂದು ಗಂಟೆಯವರೆಗೂ ಎಚ್ಚರಿಕೆಯಲ್ಲಿದ್ದು ಬೆಳಿಗ್ಗೆ 7.30 ರ ಸಮಯ ನೋಡುವಾಗ ಬಾಗಿಲಿನ ಚಿಲಕ ತೆರೆದಿರುವುನ್ನು ನೋಡಿ ಸಂಶಯಗೊಂಡ ಕರುಣಾಕರ ಗೌಡರು ಪರಿಶೀಲಿಸಿದಾಗ ಮನೆಯೊಳಗೆ ಕಳವಾಗಿರುವುದು ತಿಳಿದುಬಂದಿದೆ. ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ ಠಾಣಾಧಿಕಾರಿ ಕೌಶಿಕ್ ಬಿ ಸಿ. ಬೆಳ್ತಂಗಡಿ ವತ್ತ ನಿರೀಕ್ಷಕರು ರವಿ ಬಿ ಎಸ್ ರವರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ವಿ.ಎ.ಓ ಪರೀಕ್ಷೆ : ವಿದ್ಯಾಮಾತಾದಿಂದ ಉಚಿತ ತರಬೇತಿ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!