August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

ಉಜಿರೆ: ಇತ್ತೀಚಿಗೆ ಉಜಿರೆಯ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿART and  SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ ) ವಿಭಾಗದ ಉಪ ನಿರ್ದೇಶಕರಾದ ಡಾ.ವಿವೇಕ್ ದೊರೈ ಅವರು ಭೇಟಿ ನೀಡಿ ಬೆನಕ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಗೊAಡ IUI clinic  (Level – I  ART  Clinic  )    Intrauterine Insemination ವಿಭಾಗವನ್ನು ಪರಿಶೀಲಿಸಿ ವಿಭಾಗದ ವೈದ್ಯರಾದ ಡಾ.ನವ್ಯ ಭಟ್ ಅವರಿಂದ ಕ್ಲಿನಿಕ್ ಕುರಿತು ಚರ್ಚಿಸಿದರು ಮತ್ತು ಸದರಿ ಕ್ಲಿನಿಕ್ ನ್ನು ತೆರೆಯಲು ಕರ್ನಾಟಕ ಸರ್ಕಾರದ ಪರವಾಗಿ ಅನುಮತಿ ನೀಡಿದರು.

ಡಾ.ವಿವೇಕ್ ದೊರೈರವರನ್ನು ಡಾ.ಗೋಪಾಲಕೃಷ್ಣ ಮತ್ತು ಡಾ.ಭಾರತಿ ದಂಪತಿಗಳು ಬರಮಾಡಿಕೊಂಡು ಆಸ್ಪತ್ರೆಯ ಎಲ್ಲ ವಿಭಾಗಳನ್ನು ಪರಿಚಯಿಸಿದರು. ಡಾ.ವಿವೇಕ್ ದೊರೈರವರು ಉಜಿರೆಯಂಥ ಗ್ರಾಮೀಣ ಪ್ರದೇಶದಲ್ಲಿ ಇಷ್ಟೊಂದು ಸೌಲಭ್ಯ ನೀಡುತ್ತಿರುವ ಬೆನಕ ಆಸ್ಪತ್ರೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿ IUI ಸೆಂಟರ್ / level – 2 ಕ್ಲಿನಿಕ್ ಆದಷ್ಟು ಬೇಗ ಬರಲಿ ಮತ್ತು ಪರಿಸರದ ಸಾರ್ವಜನಿಕರಿಗೆ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಹಾಗೂ ಪೆಲ್ವಿಕ್ ಸರ್ಜನ್ ಡಾ.ಅಂಕಿತಾ ಜಿ ಭಟ್ ಉಪಸ್ಥಿತರಿದ್ದರು .

Related posts

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

Suddi Udaya
error: Content is protected !!