August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಕರ್ನಾಟಕ ಸರ್ಕಾರದಿಂದ ಈಡಿಗ/ಬಿಲ್ಲವ ಹಾಗೂ ಸಂಬಂಧಿತ ಸಮುದಾಯಗಳ ಆರ್ಥಿಕ-ಸಾಮಾಜಿಕ ಅಭಿವೃದ್ಧಿಗಾಗಿ ಸ್ಥಾಪಿಸಲಾದ ನಿಗಮದ ಕಚೇರಿಯು ಬೆಂಗಳೂರಿನ ಕಾವೇರಿ ಭವನದಲ್ಲಿ ಉದ್ಘಾಟನೆಗೊಂಡಿತು.

ಉದ್ಘಾಟನಾ ಸಮಾರಂಭದಲ್ಲಿ ತಾಲೂಕಿನಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಸಾಹುಲ್ ಹಮೀದ್, ರಾಜ ನಿಗಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿಯವರಿಗೆ ಅಭಿನಂದನೆ ಸಲ್ಲಿಸಿದರು.

Related posts

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya
error: Content is protected !!