August 14, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಕಡಿರುದ್ಯಾವರ: ಮೇ 14ರಂದು ಸುರಿದ ಬಾರೀ ಗಾಳಿ ಮಳೆಗೆ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಎಂಬಲ್ಲಿ ಸುಮಾರು 20ಕ್ಕೂ ಹೆಚ್ಚು ಕರೆಂಟ್ ಕಂಬಗಳು ಧರೆಗುರುಳಿದ್ದು ಊರಿನವರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಭಾರೀ ಗುಡುಗು ಸಿಡಿಲಿನಿಂದ ಗ್ರಾಮದ ಹಲವು ಮನೆಯ ಎಲೆಕ್ಟ್ರಿಕಲ್ ಉಪಕರಣಗಳಿಗೆ ಹಾನಿಯಾಗಿದೆ.

Related posts

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!